Advertisement
ಸುದ್ದಿಗಳು

ಜನಪ್ರಿಯವಾಗುತ್ತಿರುವ ಕಾಫಿ ಬೆಳೆ | ಚಿಕ್ಕಮಗಳೂರಿನ ಕಾಫಿ ಮ್ಯೂಸಿಯಂ

Share

ಕಾಫಿ ನಾಡು ಚಿಕ್ಕಮಗಳೂರು, ಜಗತ್ತಿನ ಉತ್ಕೃಷ್ಟ ಕಾಫಿ ಬೆಳೆಯುವ ಪ್ರದೇಶಗಳಲ್ಲೊಂದು.ಕೇಂದ್ರ ಸರ್ಕಾರಿ ಸ್ವಾಮ್ಯದ ಕಾಫಿ ಬೋರ್ಡ್ ವತಿಯಿಂದ ಆರಂಭಗೊಂಡಿರುವ ಕಾಫಿ ಮ್ಯೂಸಿಯಂ ಕಾಫಿ ಪ್ರಿಯರನ್ನು, ಬೆಳೆಗಾರರನ್ನು ತನ್ನತ್ತ  ಸೆಳೆಯುತ್ತಿದೆ.

ಮಲೆನಾಡ ತವರೂರು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಕಚೇರಿ ಬಳಿ ಕಾಫಿ ಮ್ಯೂಸಿಯಂ ತೆರೆದಿದ್ದು, ಇಲ್ಲಿ ಚಿಕ್ಕಮಗಳೂರಿಗೆ ಕಾಫಿ ಪರಿಚಯವಾಗಿದ್ದು ಹೇಗೆ ಎಂಬುದರಿಂದ ಹಿಡಿದು ಜಿಲ್ಲೆಯ ಹೆಗ್ಗುರುತಾಗುವ ಮಟ್ಟಿಗೆ ಸಾಧಿಸಿರುವ ಬೆಳವಣಿಗೆ ಕುರಿತು ಆಸಕ್ತಿದಾಯಕ ಮಾಹಿತಿ ಒದಗಿಸುತ್ತಿದೆ. ಇದಷ್ಟೇ ಅಲ್ಲದೆ, ಇಲ್ಲಿ ಕಾಫಿ ಬೀಜ ಸಂಸ್ಕರಿಸುವ ವಿಧಾನಗಳು, ಜಗತ್ತಿನ ವಿವಿಧ ಮಾದರಿಯ ಕಾಫಿಯ ಬಗ್ಗೆಯೂ ಅಮೂಲ್ಯ ಮಾಹಿತಿ ಪಡೆಯಬಹುದಾಗಿದೆ.

Advertisement

ಚಿಕ್ಕಮಗಳೂರು ಕಾಫಿ ಬೋರ್ಡ್ ಉಪನಿರ್ದೇಶಕ ವೆಂಕಟ ರೆಡ್ಡಿ, ಇತರೆ ಭಾಗಗಳಲ್ಲಿನ ಕಾಫಿ ಮ್ಯೂಸಿಯಂಗಿಂತ ಇದು ಭಿನ್ನವಾಗಿದೆ.  ಇಲ್ಲಿ ಕಾಫಿ ಬೆಳೆಯುವುದರಿಂದ ಹಿಡಿದು, ವಿವಿಧ ಹಂತಗಳನ್ನು ವಿವರಿಸಲಾಗುತ್ತದೆ ಎಂದು ಹೇಳುತ್ತಾರೆ.

ಕಾಫಿ ಪ್ರಕ್ರಿಯೆ ಕುರಿತ ಮಾಹಿತಿ ಒದಗಿಸುವುದರ ಜತೆಗೆ ಪ್ರವಾಸಿಗರಿಗೆ ಇಲ್ಲಿ ಕಾಫಿಯ ಸ್ವಾದ ಸವಿಯಲು  ಅವಕಾಶ ದೊರೆಯುತ್ತದೆ ಎನ್ನುತ್ತಾರೆ ಕಾಫಿ ಮ್ಯೂಸಿಯಂ ಉದ್ಯೋಗಿ ಚಂದನಾ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

12 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

21 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago