ಬಿಸಿಲಿನ ನಗರಿ ಕಲಬುರಗಿಯಲ್ಲಿ ಈ ಬಾರಿ ಚಳಿಯ ಪ್ರಮಾಣ ಹೆಚ್ಚಳವಾಗಿದ್ದು, ಬೆಳಗಿನ ಸಮಯ ಜನರು ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಉಷ್ಣಾಂಶ ಕಡಿಮೆ ಆಗಿರುವ ಕಾರಣ ಬೆಳಗ್ಗೆ ವಾಯುವಿಹಾರಕ್ಕೆ ತೆರಳುವವರ ಪ್ರಮಾಣ ಕಡಿಮೆ ಆಗಿದೆ. ಚಳಿ ಮತ್ತು ಮಂಜಿನ ಪ್ರಮಾಣ ಹೆಚ್ಚಾಗಿದ್ದು, ರೈತರು ಬೆಳಗ್ಗೆ ಜಮೀನುಗಳಿಗೆ ತೆರಳುವುದು ಕಷ್ಟಕರವಾಗಿದ್ದು ಕೃಷಿ ಚಟುವಟಿಕೆಗಳಿಗೂ ತೊಂದರೆ ಆಗಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಕಡಿಮೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…