ಬಿಸಿಲಿನ ನಗರಿ ಕಲಬುರಗಿಯಲ್ಲಿ ಈ ಬಾರಿ ಚಳಿಯ ಪ್ರಮಾಣ ಹೆಚ್ಚಳವಾಗಿದ್ದು, ಬೆಳಗಿನ ಸಮಯ ಜನರು ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಉಷ್ಣಾಂಶ ಕಡಿಮೆ ಆಗಿರುವ ಕಾರಣ ಬೆಳಗ್ಗೆ ವಾಯುವಿಹಾರಕ್ಕೆ ತೆರಳುವವರ ಪ್ರಮಾಣ ಕಡಿಮೆ ಆಗಿದೆ. ಚಳಿ ಮತ್ತು ಮಂಜಿನ ಪ್ರಮಾಣ ಹೆಚ್ಚಾಗಿದ್ದು, ರೈತರು ಬೆಳಗ್ಗೆ ಜಮೀನುಗಳಿಗೆ ತೆರಳುವುದು ಕಷ್ಟಕರವಾಗಿದ್ದು ಕೃಷಿ ಚಟುವಟಿಕೆಗಳಿಗೂ ತೊಂದರೆ ಆಗಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಕಡಿಮೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…