MIRROR FOCUS

ರಾಜ್ಯದಲ್ಲಿ ಮತ್ತೆ ಆರಂಭವಾಗುತ್ತದೆ ಚಳಿ | ಹಾಗಾದರೆ ಏನು ಹೇಳಿದೆ ಹವಮಾನ ಇಲಾಖೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಕೃತಿಯ(Nature) ಆಟ ಬಲ್ಲವರಾರು. ಅದ್ಯಾವಗ ಮಳೆ(Rain) ಬರುತ್ತೋ.. ಯಾವಾಗ ಚಳಿ(Winter) ಆರಂಭ ಆಗುತ್ತೋ.. ಒಂದು ತಿಳಿಯದು. ಕಾಲವಲ್ಲದ ಕಾಲದಲ್ಲಿ ಮಳೆ, ಚಳಿ, ಬಿಸಿಲು ಆರಂಭವಾಗುತ್ತದೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡೂ ಕೈಕೊಟ್ಟಿದೆ. ಹೇಳುವಂತ ಚಳಿಯೂ ಈ ಬಾರಿ ಇಲ್ಲ. ಕಳೆದ 15 ದಿನಗಳ ಹಿಂದೆ ಕೊಂಚ ಚಳಿಯ ವಾತಾವರಣ ಇತ್ತು. ಆಮೇಲೆ ಎಲ್ಲಿ ಹೋಯ್ತು ಅನ್ನೋದೆ ತಿಳಿಯಲಿಲ್ಲ. ಇದೀಗ ಮತ್ತೆ ಬೆಂಗಳೂರು(Bengaluru) ಸೇರಿ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಆದರೆ ಸದ್ಯ ಮಳೆಯ ಮುನ್ಸೂಚನೆ ಇಲ್ಲ.

Advertisement

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೆಯುವ ಚಳಿ ಇರಲಿದೆ ಎಂದು ಸೂಚನೆ ನೀಡಿದೆ ಹವಮಾನ ಇಲಾಖೆ. ಅಂತೆಯೇ ಎರಡು ದಿನಗಳಿಂದ  ಚಳಿ ಇತ್ತು. ಇನ್ನು ಬೆಂಗಳೂರಿನಲ್ಲಿ ಮುಂಜಾನೆ ಚಳಿ ಜೊತೆ ಮಂಜು ಮುಸುಕಿದ ವಾತಾವರಣ ಇರಲಿದೆ. ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಚಳಿ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೇರೆ ಕೆಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಜನವರಿ ಅಂತ್ಯಕ್ಕೆ ಬಿಸಿಲು ಶುರುವಾಗಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಚಳಿಯ ಪ್ರಮಾಣ ಕಡಿಮೆಯಾಗಲು ಶುರು ಮಾಡಿತ್ತು. ಆದ್ರೆ ಮತ್ತೆ ಚಳಿ ಆರಂಭವಾಗಿದೆ. ರಾಜ್ಯದಲ್ಲಿ ಸದ್ಯ ಮಳೆಯ ಮುನ್ಸೂಚನೆ ಇಲ್ಲ. ಭಾರತೀಯ ಹವಾಮಾನ ಇಲಾಖೆ ಮಾರ್ಚ್ ಒಳಗೆ ಉತ್ತಮ ಮಳೆಯಾಗುತ್ತೆ ಎಂದು ಸೂಚನೆ ನೀಡಿದೆ. ಚಳಿಯ ಪ್ರಮಾಣದ ಜೊತೆ ಉಷ್ಣಾಂಶವೂ ಹೆಚ್ಚಾಗಲಿದೆ. ಸದ್ಯ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

– ಅಂತರ್ಜಾಲ ಮಾಹಿತಿ

The Meteorological Department (IMD) has predicted that the state, including Bengaluru, will get cold again. But currently there is no forecast of rain. The weather department has informed that there will be bitter cold in some districts of the state. Similarly, it was cold yesterday too. From now on, there will be cold and foggy weather in Bengaluru in the morning. It will be sunny in the afternoon. The weather department said that it will be cold in the southern interior.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

5 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

9 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

11 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

21 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

21 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

1 day ago