Advertisement
MIRROR FOCUS

ರಾಜ್ಯದಲ್ಲಿ ಮತ್ತೆ ಆರಂಭವಾಗುತ್ತದೆ ಚಳಿ | ಹಾಗಾದರೆ ಏನು ಹೇಳಿದೆ ಹವಮಾನ ಇಲಾಖೆ..?

Share

ಪ್ರಕೃತಿಯ(Nature) ಆಟ ಬಲ್ಲವರಾರು. ಅದ್ಯಾವಗ ಮಳೆ(Rain) ಬರುತ್ತೋ.. ಯಾವಾಗ ಚಳಿ(Winter) ಆರಂಭ ಆಗುತ್ತೋ.. ಒಂದು ತಿಳಿಯದು. ಕಾಲವಲ್ಲದ ಕಾಲದಲ್ಲಿ ಮಳೆ, ಚಳಿ, ಬಿಸಿಲು ಆರಂಭವಾಗುತ್ತದೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡೂ ಕೈಕೊಟ್ಟಿದೆ. ಹೇಳುವಂತ ಚಳಿಯೂ ಈ ಬಾರಿ ಇಲ್ಲ. ಕಳೆದ 15 ದಿನಗಳ ಹಿಂದೆ ಕೊಂಚ ಚಳಿಯ ವಾತಾವರಣ ಇತ್ತು. ಆಮೇಲೆ ಎಲ್ಲಿ ಹೋಯ್ತು ಅನ್ನೋದೆ ತಿಳಿಯಲಿಲ್ಲ. ಇದೀಗ ಮತ್ತೆ ಬೆಂಗಳೂರು(Bengaluru) ಸೇರಿ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಆದರೆ ಸದ್ಯ ಮಳೆಯ ಮುನ್ಸೂಚನೆ ಇಲ್ಲ.

Advertisement
Advertisement

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೆಯುವ ಚಳಿ ಇರಲಿದೆ ಎಂದು ಸೂಚನೆ ನೀಡಿದೆ ಹವಮಾನ ಇಲಾಖೆ. ಅಂತೆಯೇ ಎರಡು ದಿನಗಳಿಂದ  ಚಳಿ ಇತ್ತು. ಇನ್ನು ಬೆಂಗಳೂರಿನಲ್ಲಿ ಮುಂಜಾನೆ ಚಳಿ ಜೊತೆ ಮಂಜು ಮುಸುಕಿದ ವಾತಾವರಣ ಇರಲಿದೆ. ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಚಳಿ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೇರೆ ಕೆಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Advertisement

ಜನವರಿ ಅಂತ್ಯಕ್ಕೆ ಬಿಸಿಲು ಶುರುವಾಗಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಚಳಿಯ ಪ್ರಮಾಣ ಕಡಿಮೆಯಾಗಲು ಶುರು ಮಾಡಿತ್ತು. ಆದ್ರೆ ಮತ್ತೆ ಚಳಿ ಆರಂಭವಾಗಿದೆ. ರಾಜ್ಯದಲ್ಲಿ ಸದ್ಯ ಮಳೆಯ ಮುನ್ಸೂಚನೆ ಇಲ್ಲ. ಭಾರತೀಯ ಹವಾಮಾನ ಇಲಾಖೆ ಮಾರ್ಚ್ ಒಳಗೆ ಉತ್ತಮ ಮಳೆಯಾಗುತ್ತೆ ಎಂದು ಸೂಚನೆ ನೀಡಿದೆ. ಚಳಿಯ ಪ್ರಮಾಣದ ಜೊತೆ ಉಷ್ಣಾಂಶವೂ ಹೆಚ್ಚಾಗಲಿದೆ. ಸದ್ಯ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

– ಅಂತರ್ಜಾಲ ಮಾಹಿತಿ

Advertisement

The Meteorological Department (IMD) has predicted that the state, including Bengaluru, will get cold again. But currently there is no forecast of rain. The weather department has informed that there will be bitter cold in some districts of the state. Similarly, it was cold yesterday too. From now on, there will be cold and foggy weather in Bengaluru in the morning. It will be sunny in the afternoon. The weather department said that it will be cold in the southern interior.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

10 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

10 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

10 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

10 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

10 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

10 hours ago