Advertisement
MIRROR FOCUS

ರಾಜ್ಯದಲ್ಲಿ ಮತ್ತೆ ಆರಂಭವಾಗುತ್ತದೆ ಚಳಿ | ಹಾಗಾದರೆ ಏನು ಹೇಳಿದೆ ಹವಮಾನ ಇಲಾಖೆ..?

Share

ಪ್ರಕೃತಿಯ(Nature) ಆಟ ಬಲ್ಲವರಾರು. ಅದ್ಯಾವಗ ಮಳೆ(Rain) ಬರುತ್ತೋ.. ಯಾವಾಗ ಚಳಿ(Winter) ಆರಂಭ ಆಗುತ್ತೋ.. ಒಂದು ತಿಳಿಯದು. ಕಾಲವಲ್ಲದ ಕಾಲದಲ್ಲಿ ಮಳೆ, ಚಳಿ, ಬಿಸಿಲು ಆರಂಭವಾಗುತ್ತದೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡೂ ಕೈಕೊಟ್ಟಿದೆ. ಹೇಳುವಂತ ಚಳಿಯೂ ಈ ಬಾರಿ ಇಲ್ಲ. ಕಳೆದ 15 ದಿನಗಳ ಹಿಂದೆ ಕೊಂಚ ಚಳಿಯ ವಾತಾವರಣ ಇತ್ತು. ಆಮೇಲೆ ಎಲ್ಲಿ ಹೋಯ್ತು ಅನ್ನೋದೆ ತಿಳಿಯಲಿಲ್ಲ. ಇದೀಗ ಮತ್ತೆ ಬೆಂಗಳೂರು(Bengaluru) ಸೇರಿ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಆದರೆ ಸದ್ಯ ಮಳೆಯ ಮುನ್ಸೂಚನೆ ಇಲ್ಲ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೆಯುವ ಚಳಿ ಇರಲಿದೆ ಎಂದು ಸೂಚನೆ ನೀಡಿದೆ ಹವಮಾನ ಇಲಾಖೆ. ಅಂತೆಯೇ ಎರಡು ದಿನಗಳಿಂದ  ಚಳಿ ಇತ್ತು. ಇನ್ನು ಬೆಂಗಳೂರಿನಲ್ಲಿ ಮುಂಜಾನೆ ಚಳಿ ಜೊತೆ ಮಂಜು ಮುಸುಕಿದ ವಾತಾವರಣ ಇರಲಿದೆ. ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಚಳಿ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೇರೆ ಕೆಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಜನವರಿ ಅಂತ್ಯಕ್ಕೆ ಬಿಸಿಲು ಶುರುವಾಗಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಚಳಿಯ ಪ್ರಮಾಣ ಕಡಿಮೆಯಾಗಲು ಶುರು ಮಾಡಿತ್ತು. ಆದ್ರೆ ಮತ್ತೆ ಚಳಿ ಆರಂಭವಾಗಿದೆ. ರಾಜ್ಯದಲ್ಲಿ ಸದ್ಯ ಮಳೆಯ ಮುನ್ಸೂಚನೆ ಇಲ್ಲ. ಭಾರತೀಯ ಹವಾಮಾನ ಇಲಾಖೆ ಮಾರ್ಚ್ ಒಳಗೆ ಉತ್ತಮ ಮಳೆಯಾಗುತ್ತೆ ಎಂದು ಸೂಚನೆ ನೀಡಿದೆ. ಚಳಿಯ ಪ್ರಮಾಣದ ಜೊತೆ ಉಷ್ಣಾಂಶವೂ ಹೆಚ್ಚಾಗಲಿದೆ. ಸದ್ಯ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

– ಅಂತರ್ಜಾಲ ಮಾಹಿತಿ

The Meteorological Department (IMD) has predicted that the state, including Bengaluru, will get cold again. But currently there is no forecast of rain. The weather department has informed that there will be bitter cold in some districts of the state. Similarly, it was cold yesterday too. From now on, there will be cold and foggy weather in Bengaluru in the morning. It will be sunny in the afternoon. The weather department said that it will be cold in the southern interior.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

24 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago