ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ. ಮತ್ತೊಂದೆಡೆ ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳವರೆಗೆ ಚಳಿ ಮುಂದುವರಿಯಲಿದೆ. ಕನಿಷ್ಟ 16 ರಿಂದ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ನಿರ್ದೇಶಕರಾದ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚಿನ ಗರಿಷ್ಠ ಉಷ್ಣಾಂಶ 34.5 ಡಿಗ್ರಿ ಸೆಲ್ಸಿಯಸ್ ಪಣಂಬೂರಿನಲ್ಲಿ, ಅತಿ ಕಡಿಮೆ 11.5 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ. ಕೊಡಗು, ಮೈಸೂರು, ಹಾಸನ ಜಿಲ್ಲೆಗಳ ಒಂದೆರೆಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…