ಬಕುಂಗ್‌ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮತ್ತೆ ಚಳಿ ಆರಂಭ

December 18, 2025
7:52 AM

ದಿತ್ವಾ ಚಂಡಮಾರುತವು  ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ವಿಪರೀತ ಚಳಿಗೆ ಕಾರಣವಾಗಿದೆ, ಯಾವುದೇ ರೀತಿಯ ಯಾವುದೇ ರೀತಿಯ ಭೂಕುಸಿತ, ಪ್ರವಾಹ ಇರದು.  ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಚಳಿ ಹೆಚ್ಚಾಗಲಿದೆ.  ಈಗಾಗಲೇ ದಕ್ಷಿಣ ಭಾರತದಲ್ಲಿ ಚಳಿ ಉಂಟಾಗಲು ಆರಂಭವಾಗಿದೆ.

ನೈಋತ್ಯ ಹಿಂದೂ ಮಹಾಸಾಗರದಲ್ಲಿ ಬಕುಂಗ್‌ ಚಂಡಮಾರುತ ರೂಪುಗೊಂಡಿದೆ. ಈ ಮಾರುತವು ಇಂಡೋನೇಷ್ಯಾದಿಂದ ದೂರ ಸರಿಯುತ್ತಿದೆ. ಹವಾಮಾನ ಸಂಸ್ಥೆಗಳ ಪ್ರಕಾರ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಗಂಟೆಗೆ 60 ಕಿಮೀಗಿಂತಲೂ ವೇಗವಾಗಿ ಗಾಳಿ ಬೀಸುತ್ತಿದೆ.  ಚಂಡಮಾರುತವು ಸಮುದ್ರಮಟ್ಟಕ್ಕಿಂತ ಮೇಲಿದ್ದು, ಕೆಲವೇ ದಿನಗಳಲ್ಲಿ ದುರ್ಬಲಗೊಳ್ಳಲಿದೆ. ಈ ಚಂಡಮಾರುತ ಭಾರತದಿಂದ ದೂರವೇ ಇದ್ದರೂ, ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ದಿಕ್ಕಿನಿಂದ ಶೀತಗಾಳಿ ಪ್ರವೇಶಿಸಲು ಕಾರಣವಾಗುತ್ತಿದೆ.  ಕರಾವಳಿ ಮತ್ತು ಒಳನಾಡಿನ ಭಾಗದಲ್ಲಿ ತಾಪಮಾನ ಭಾರಿ ಕುಸಿತ ಕಾಣುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror