ದಿತ್ವಾ ಚಂಡಮಾರುತವು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ವಿಪರೀತ ಚಳಿಗೆ ಕಾರಣವಾಗಿದೆ, ಯಾವುದೇ ರೀತಿಯ ಯಾವುದೇ ರೀತಿಯ ಭೂಕುಸಿತ, ಪ್ರವಾಹ ಇರದು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಚಳಿ ಹೆಚ್ಚಾಗಲಿದೆ. ಈಗಾಗಲೇ ದಕ್ಷಿಣ ಭಾರತದಲ್ಲಿ ಚಳಿ ಉಂಟಾಗಲು ಆರಂಭವಾಗಿದೆ.
ನೈಋತ್ಯ ಹಿಂದೂ ಮಹಾಸಾಗರದಲ್ಲಿ ಬಕುಂಗ್ ಚಂಡಮಾರುತ ರೂಪುಗೊಂಡಿದೆ. ಈ ಮಾರುತವು ಇಂಡೋನೇಷ್ಯಾದಿಂದ ದೂರ ಸರಿಯುತ್ತಿದೆ. ಹವಾಮಾನ ಸಂಸ್ಥೆಗಳ ಪ್ರಕಾರ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಗಂಟೆಗೆ 60 ಕಿಮೀಗಿಂತಲೂ ವೇಗವಾಗಿ ಗಾಳಿ ಬೀಸುತ್ತಿದೆ. ಚಂಡಮಾರುತವು ಸಮುದ್ರಮಟ್ಟಕ್ಕಿಂತ ಮೇಲಿದ್ದು, ಕೆಲವೇ ದಿನಗಳಲ್ಲಿ ದುರ್ಬಲಗೊಳ್ಳಲಿದೆ. ಈ ಚಂಡಮಾರುತ ಭಾರತದಿಂದ ದೂರವೇ ಇದ್ದರೂ, ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ದಿಕ್ಕಿನಿಂದ ಶೀತಗಾಳಿ ಪ್ರವೇಶಿಸಲು ಕಾರಣವಾಗುತ್ತಿದೆ. ಕರಾವಳಿ ಮತ್ತು ಒಳನಾಡಿನ ಭಾಗದಲ್ಲಿ ತಾಪಮಾನ ಭಾರಿ ಕುಸಿತ ಕಾಣುತ್ತಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…