ದಿತ್ವಾ ಚಂಡಮಾರುತವು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ವಿಪರೀತ ಚಳಿಗೆ ಕಾರಣವಾಗಿದೆ, ಯಾವುದೇ ರೀತಿಯ ಯಾವುದೇ ರೀತಿಯ ಭೂಕುಸಿತ, ಪ್ರವಾಹ ಇರದು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಚಳಿ ಹೆಚ್ಚಾಗಲಿದೆ. ಈಗಾಗಲೇ ದಕ್ಷಿಣ ಭಾರತದಲ್ಲಿ ಚಳಿ ಉಂಟಾಗಲು ಆರಂಭವಾಗಿದೆ.
ನೈಋತ್ಯ ಹಿಂದೂ ಮಹಾಸಾಗರದಲ್ಲಿ ಬಕುಂಗ್ ಚಂಡಮಾರುತ ರೂಪುಗೊಂಡಿದೆ. ಈ ಮಾರುತವು ಇಂಡೋನೇಷ್ಯಾದಿಂದ ದೂರ ಸರಿಯುತ್ತಿದೆ. ಹವಾಮಾನ ಸಂಸ್ಥೆಗಳ ಪ್ರಕಾರ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಗಂಟೆಗೆ 60 ಕಿಮೀಗಿಂತಲೂ ವೇಗವಾಗಿ ಗಾಳಿ ಬೀಸುತ್ತಿದೆ. ಚಂಡಮಾರುತವು ಸಮುದ್ರಮಟ್ಟಕ್ಕಿಂತ ಮೇಲಿದ್ದು, ಕೆಲವೇ ದಿನಗಳಲ್ಲಿ ದುರ್ಬಲಗೊಳ್ಳಲಿದೆ. ಈ ಚಂಡಮಾರುತ ಭಾರತದಿಂದ ದೂರವೇ ಇದ್ದರೂ, ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ದಿಕ್ಕಿನಿಂದ ಶೀತಗಾಳಿ ಪ್ರವೇಶಿಸಲು ಕಾರಣವಾಗುತ್ತಿದೆ. ಕರಾವಳಿ ಮತ್ತು ಒಳನಾಡಿನ ಭಾಗದಲ್ಲಿ ತಾಪಮಾನ ಭಾರಿ ಕುಸಿತ ಕಾಣುತ್ತಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…