ದಿತ್ವಾ ಚಂಡಮಾರುತವು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ವಿಪರೀತ ಚಳಿಗೆ ಕಾರಣವಾಗಿದೆ, ಯಾವುದೇ ರೀತಿಯ ಯಾವುದೇ ರೀತಿಯ ಭೂಕುಸಿತ, ಪ್ರವಾಹ ಇರದು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಚಳಿ ಹೆಚ್ಚಾಗಲಿದೆ. ಈಗಾಗಲೇ ದಕ್ಷಿಣ ಭಾರತದಲ್ಲಿ ಚಳಿ ಉಂಟಾಗಲು ಆರಂಭವಾಗಿದೆ.
ನೈಋತ್ಯ ಹಿಂದೂ ಮಹಾಸಾಗರದಲ್ಲಿ ಬಕುಂಗ್ ಚಂಡಮಾರುತ ರೂಪುಗೊಂಡಿದೆ. ಈ ಮಾರುತವು ಇಂಡೋನೇಷ್ಯಾದಿಂದ ದೂರ ಸರಿಯುತ್ತಿದೆ. ಹವಾಮಾನ ಸಂಸ್ಥೆಗಳ ಪ್ರಕಾರ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಗಂಟೆಗೆ 60 ಕಿಮೀಗಿಂತಲೂ ವೇಗವಾಗಿ ಗಾಳಿ ಬೀಸುತ್ತಿದೆ. ಚಂಡಮಾರುತವು ಸಮುದ್ರಮಟ್ಟಕ್ಕಿಂತ ಮೇಲಿದ್ದು, ಕೆಲವೇ ದಿನಗಳಲ್ಲಿ ದುರ್ಬಲಗೊಳ್ಳಲಿದೆ. ಈ ಚಂಡಮಾರುತ ಭಾರತದಿಂದ ದೂರವೇ ಇದ್ದರೂ, ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ದಿಕ್ಕಿನಿಂದ ಶೀತಗಾಳಿ ಪ್ರವೇಶಿಸಲು ಕಾರಣವಾಗುತ್ತಿದೆ. ಕರಾವಳಿ ಮತ್ತು ಒಳನಾಡಿನ ಭಾಗದಲ್ಲಿ ತಾಪಮಾನ ಭಾರಿ ಕುಸಿತ ಕಾಣುತ್ತಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…