ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15 ಲಕ್ಷದ 145 ಸಾವಿರದ 32 ಕೋಟಿಗಳಷ್ಟು ರಾಜಸ್ವ ಸಂಗ್ರಹಣೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸದಸ್ಯ ಶಶಿಲ್ ಮನೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಸಾಲಿಗಿಂತ ಶೇಕಡ 20 ರಷ್ಟು ಹೆಚ್ಚು ರಾಜಸ್ವ ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನೋಂದಣಿ ಮತ್ತು ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನು ಬದ್ಧವಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ ಎಂದು ತಿಳಿಸಿದ್ದಾರೆ. ಕಾನೂನು ಬದ್ಧವಾಗಿ ನೈಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…