ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಅಕ್ಟೊಬರ್ 10ರ ನಂತರದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಸ್ವಷ್ಠತೆ…
ಹುಲಿ ನೃತ್ಯ ಮೇಲ್ನೋಟಕ್ಕೆ ಮನರಂಜನೆಯ ವಿಷಯವಾಗಿ ಕಂಡರೂ ಇದು ದೇವಿಯ ಆರಾಧನೆಯ ಇನ್ನೊಂದು…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕೃಷಿ ಸಮ್ಮಾನ್ ನಿಧಿಯ 18ನೇ ಕಂತಿನ…
ದೆಹಲಿಯಲ್ಲಿ ಮೂರು ದಿನಗಳ ಕಾಲ ಕೌಟಿಲ್ಯ ಆರ್ಥಿಕ ಸಮಾವೇಶ ಆರಂಭಗೊಂಡಿದೆ. ಉದ್ಯೋಗ ಸೃಷ್ಟಿ,…
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ…
ವನ್ಯಜೀವಿ ಸಪ್ತಾಹ ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ…