ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…