ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…