ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.