ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…