ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…