ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…