ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…