Advertisement
ವಿಡಿಯೋ

ಬಣ್ಣ… ಇದು ಬಟ್ಟೆಯ ಬಣ್ಣ…! | ಬಟ್ಟೆಯ ಬಣ್ಣ ಹೇಗಿದ್ದರೆ ಒಳ್ಳೆಯದು….?

Share

ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ…  ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

29 minutes ago

ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ

ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…

43 minutes ago

ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ

ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…

1 hour ago

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!

ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…

5 hours ago

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…

5 hours ago

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

5 hours ago