ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…