ಈಚೆಗೆ ಬಟ್ಟೆಯ ಬಣ್ಣದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದೆ. ನೈಸರ್ಗಿಕ ಬಣ್ಣದ ಬಟ್ಟೆಗಳ ಕಡೆಗೆ ಹೆಚ್ಚು ಜನರು ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರು ಹಾಗೂ ಇತರ ನೈಸರ್ಗಿಕ ವಸ್ತುಗಳನ್ನು ಬಳಸಿ ಬಟ್ಟೆಯ ಬಣ್ಣ ತಯಾರಿಕೆ ಮಾಡಬಹುದಾಗಿದೆ. ಸದ್ಯ ಅವಿಭಜಿತ ದ ಕ ಜಿಲ್ಲೆಯಲ್ಲಿ ಕೇವಲ ಇಬ್ಬರು ಮಾತ್ರಾ ಬಟ್ಟೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕೈಮಗ್ಗಗಳೂ ಮುಚ್ಚುವ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಮಂದಿ ಈ ಕ್ಷೇತ್ರಕ್ಕೆ ಬರಬೇಕಾಗಿದೆ. ಈ ನಡುವೆ ನೈಸರ್ಗಿಕ ಬಣ್ಣಗಳೂ ಸದ್ದು ಮಾಡುತ್ತಿವೆ… ಈ ಬಗ್ಗೆ ಬಟ್ಟೆಗೆ ಬಣ್ಣ ಹಾಕುವ ಮಂದಿಯೇ ಹೀಗೆ ಹೇಳುತ್ತಾರೆ…(ವಿಡಿಯೋ…)
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…