Opinion

#Backache | ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಬೆನ್ನು ನೋವು | ಆಯುರ್ವೇದ ಚಿಕಿತ್ಸೆ ಮೂಲಕ ನೋವಿನಿಂದ ಹೊರಬನ್ನಿ‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂದಿನ ಆಧುನಿಕ ಯುಗದಲ್ಲಿ ಅಧಿಕ ಕಾರ್ಯ ಒತ್ತಡಗಳಿಂದ ಸಾಮಾನ್ಯವಾಗಿ ಉಂಟಾಗುವ ಸಮಸ್ಯೆ ಅಂದರೆ ಅದುವೇ ಸೊಂಟ ನೋವು. ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

Advertisement
Advertisement

ಸೊಂಟ ನೋವಿಗೆ ಸಾಮಾನ್ಯ ಕಾರಣಗಳು :
* ದೀರ್ಘಾವಧಿ ಯವರಿಗೆ ಒಂದೇ ಬದಿಯಲ್ಲಿ / ಭಂಗಿಯಲ್ಲಿ ಮಲಗುವುದು
* ಅತಿಯಾದ ಶ್ರಮ / ಪ್ರಯಾಣ
* ವಿಚಿತ್ರವಾದ ಭಂಗಿಯಲ್ಲಿ ಕುಳಿತು ಕೊಳ್ಳುವುದು
* ಅತಿಯಾಗಿ ಬಗ್ಗಿಕೊಂಡೆ ಅತಿ ಕೆಲಸ ಮಾಡುವುದು
* ಉಳುಕು ಮೂಳೆ ಮುರಿತ
* ಏಕಕಾಲದಲ್ಲಿ ಅತಿ ವ್ಯಾಯಾಮ ಮಾಡುವುದು

ಸೊಂಟ ನೋವು ತಡೆಗಟ್ಟಲು ಸುಲಭ ಪರಿಹಾರಗಳು :
* ಸುರಕ್ಷಿತ ಮತ್ತು ಆರೋಗ್ಯಕರ ವ್ಯಾಯಾಮಗಳು
* ಯೋಗಾಸನ
* ದೇಹದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು
* ನೇರವಾಗಿ ನಿಂತುಕೊಳ್ಳುವುದು ನೇರವಾಗಿ ನಡೆಯುವುದು ನೇರವಾಗಿ ಮಲಗುವುದು
* ನೋವಿನ ಪ್ರದೇಶದಲ್ಲಿ ಬಿಸಿ ನೀರಿನ ಶಾಖ ಕೊಡುವುದು
* ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾದ ತೈಲ ಗಳಿಂದ ನೋವಿನ ಜಾಗಕ್ಕೆ ಮಸಾಜ್ ಮಾಡುವುದು.
* ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಒಂದಾದ ಪಂಚಕರ್ಮ ಚಿಕಿತ್ಸೆ ಸೊಂಟ ನೋವಿಗೆ ಉತ್ತಮ ಚಿಕಿತ್ಸೆ ಆಗಿದೆ ಅದರಲ್ಲಿ ಕಟ್ಟಿಬಸ್ತಿ ಚಿಕಿತ್ಸಾ ವಿಧಾನದಿಂದ ಸೊಂಟ ನೋವು ನಿವಾರಣೆ ಮಾಡಬಹುದು.

ನಿಮ್ಮ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ನಿಮಗೆ ತೊಂದರೆಗಳಾದಲ್ಲಿ ದಯವಿಟ್ಟು ನಿರ್ಲಕ್ಷಿಸಬೇಡಿ. ನೋವು ಕೆಲವು ದಿನಗಳಿಗಿಂತ ಹೆಚ್ಚು ಕಾಲ ಇದ್ದರೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಅವರು ನೋವಿನ ಕಾರಣ ಕಂಡುಹಿಡಿಯಬಹುದು ಮತ್ತು ಅದನ್ನು ನಿರ್ವಹಿಸಲು ಯೋಜನೆಯನ್ನು ರೂಪಿಸಬಹುದು. ಸೊಂಟ ನೋವನ್ನು ನಿರ್ಲಕ್ಷಿಸಿದರೆ ಮತ್ತು ಚಿಕಿತ್ಸೆ ನೀಡದೆ ಹೋದಲ್ಲಿ ಅದು ಹೆಚ್ಚಿನ ಗಂಭೀರ ಸಮಸ್ಯೆಗಳಿಗೆ( ಅಂಗವೈಕಲ್ಯಕ್ಕೆ) ಕಾರಣವಾಗಬಹುದು.

ಬರಹ :
ಡಾ.ಜ್ಯೋತಿ, ಲಕ್ಷ್ಮಿ ಕ್ಲಿನಿಕ್ ಮಂಗಳೂರು, 94481 680
53
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

15 seconds ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

59 minutes ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

10 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

21 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago