Advertisement
Opinion

#Backache | ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಬೆನ್ನು ನೋವು | ಆಯುರ್ವೇದ ಚಿಕಿತ್ಸೆ ಮೂಲಕ ನೋವಿನಿಂದ ಹೊರಬನ್ನಿ‌ |

Share

ಇಂದಿನ ಆಧುನಿಕ ಯುಗದಲ್ಲಿ ಅಧಿಕ ಕಾರ್ಯ ಒತ್ತಡಗಳಿಂದ ಸಾಮಾನ್ಯವಾಗಿ ಉಂಟಾಗುವ ಸಮಸ್ಯೆ ಅಂದರೆ ಅದುವೇ ಸೊಂಟ ನೋವು. ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

ಸೊಂಟ ನೋವಿಗೆ ಸಾಮಾನ್ಯ ಕಾರಣಗಳು :
* ದೀರ್ಘಾವಧಿ ಯವರಿಗೆ ಒಂದೇ ಬದಿಯಲ್ಲಿ / ಭಂಗಿಯಲ್ಲಿ ಮಲಗುವುದು
* ಅತಿಯಾದ ಶ್ರಮ / ಪ್ರಯಾಣ
* ವಿಚಿತ್ರವಾದ ಭಂಗಿಯಲ್ಲಿ ಕುಳಿತು ಕೊಳ್ಳುವುದು
* ಅತಿಯಾಗಿ ಬಗ್ಗಿಕೊಂಡೆ ಅತಿ ಕೆಲಸ ಮಾಡುವುದು
* ಉಳುಕು ಮೂಳೆ ಮುರಿತ
* ಏಕಕಾಲದಲ್ಲಿ ಅತಿ ವ್ಯಾಯಾಮ ಮಾಡುವುದು

ಸೊಂಟ ನೋವು ತಡೆಗಟ್ಟಲು ಸುಲಭ ಪರಿಹಾರಗಳು :
* ಸುರಕ್ಷಿತ ಮತ್ತು ಆರೋಗ್ಯಕರ ವ್ಯಾಯಾಮಗಳು
* ಯೋಗಾಸನ
* ದೇಹದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು
* ನೇರವಾಗಿ ನಿಂತುಕೊಳ್ಳುವುದು ನೇರವಾಗಿ ನಡೆಯುವುದು ನೇರವಾಗಿ ಮಲಗುವುದು
* ನೋವಿನ ಪ್ರದೇಶದಲ್ಲಿ ಬಿಸಿ ನೀರಿನ ಶಾಖ ಕೊಡುವುದು
* ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾದ ತೈಲ ಗಳಿಂದ ನೋವಿನ ಜಾಗಕ್ಕೆ ಮಸಾಜ್ ಮಾಡುವುದು.
* ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಒಂದಾದ ಪಂಚಕರ್ಮ ಚಿಕಿತ್ಸೆ ಸೊಂಟ ನೋವಿಗೆ ಉತ್ತಮ ಚಿಕಿತ್ಸೆ ಆಗಿದೆ ಅದರಲ್ಲಿ ಕಟ್ಟಿಬಸ್ತಿ ಚಿಕಿತ್ಸಾ ವಿಧಾನದಿಂದ ಸೊಂಟ ನೋವು ನಿವಾರಣೆ ಮಾಡಬಹುದು.

ನಿಮ್ಮ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ನಿಮಗೆ ತೊಂದರೆಗಳಾದಲ್ಲಿ ದಯವಿಟ್ಟು ನಿರ್ಲಕ್ಷಿಸಬೇಡಿ. ನೋವು ಕೆಲವು ದಿನಗಳಿಗಿಂತ ಹೆಚ್ಚು ಕಾಲ ಇದ್ದರೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಅವರು ನೋವಿನ ಕಾರಣ ಕಂಡುಹಿಡಿಯಬಹುದು ಮತ್ತು ಅದನ್ನು ನಿರ್ವಹಿಸಲು ಯೋಜನೆಯನ್ನು ರೂಪಿಸಬಹುದು. ಸೊಂಟ ನೋವನ್ನು ನಿರ್ಲಕ್ಷಿಸಿದರೆ ಮತ್ತು ಚಿಕಿತ್ಸೆ ನೀಡದೆ ಹೋದಲ್ಲಿ ಅದು ಹೆಚ್ಚಿನ ಗಂಭೀರ ಸಮಸ್ಯೆಗಳಿಗೆ( ಅಂಗವೈಕಲ್ಯಕ್ಕೆ) ಕಾರಣವಾಗಬಹುದು.

ಬರಹ :
ಡಾ.ಜ್ಯೋತಿ, ಲಕ್ಷ್ಮಿ ಕ್ಲಿನಿಕ್ ಮಂಗಳೂರು, 94481 680
53
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

4 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

4 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

4 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

4 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

4 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

4 hours ago