Advertisement
Opinion

#Backache | ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಬೆನ್ನು ನೋವು | ಆಯುರ್ವೇದ ಚಿಕಿತ್ಸೆ ಮೂಲಕ ನೋವಿನಿಂದ ಹೊರಬನ್ನಿ‌ |

Share

ಇಂದಿನ ಆಧುನಿಕ ಯುಗದಲ್ಲಿ ಅಧಿಕ ಕಾರ್ಯ ಒತ್ತಡಗಳಿಂದ ಸಾಮಾನ್ಯವಾಗಿ ಉಂಟಾಗುವ ಸಮಸ್ಯೆ ಅಂದರೆ ಅದುವೇ ಸೊಂಟ ನೋವು. ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

ಸೊಂಟ ನೋವಿಗೆ ಸಾಮಾನ್ಯ ಕಾರಣಗಳು :
* ದೀರ್ಘಾವಧಿ ಯವರಿಗೆ ಒಂದೇ ಬದಿಯಲ್ಲಿ / ಭಂಗಿಯಲ್ಲಿ ಮಲಗುವುದು
* ಅತಿಯಾದ ಶ್ರಮ / ಪ್ರಯಾಣ
* ವಿಚಿತ್ರವಾದ ಭಂಗಿಯಲ್ಲಿ ಕುಳಿತು ಕೊಳ್ಳುವುದು
* ಅತಿಯಾಗಿ ಬಗ್ಗಿಕೊಂಡೆ ಅತಿ ಕೆಲಸ ಮಾಡುವುದು
* ಉಳುಕು ಮೂಳೆ ಮುರಿತ
* ಏಕಕಾಲದಲ್ಲಿ ಅತಿ ವ್ಯಾಯಾಮ ಮಾಡುವುದು

ಸೊಂಟ ನೋವು ತಡೆಗಟ್ಟಲು ಸುಲಭ ಪರಿಹಾರಗಳು :
* ಸುರಕ್ಷಿತ ಮತ್ತು ಆರೋಗ್ಯಕರ ವ್ಯಾಯಾಮಗಳು
* ಯೋಗಾಸನ
* ದೇಹದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು
* ನೇರವಾಗಿ ನಿಂತುಕೊಳ್ಳುವುದು ನೇರವಾಗಿ ನಡೆಯುವುದು ನೇರವಾಗಿ ಮಲಗುವುದು
* ನೋವಿನ ಪ್ರದೇಶದಲ್ಲಿ ಬಿಸಿ ನೀರಿನ ಶಾಖ ಕೊಡುವುದು
* ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾದ ತೈಲ ಗಳಿಂದ ನೋವಿನ ಜಾಗಕ್ಕೆ ಮಸಾಜ್ ಮಾಡುವುದು.
* ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಒಂದಾದ ಪಂಚಕರ್ಮ ಚಿಕಿತ್ಸೆ ಸೊಂಟ ನೋವಿಗೆ ಉತ್ತಮ ಚಿಕಿತ್ಸೆ ಆಗಿದೆ ಅದರಲ್ಲಿ ಕಟ್ಟಿಬಸ್ತಿ ಚಿಕಿತ್ಸಾ ವಿಧಾನದಿಂದ ಸೊಂಟ ನೋವು ನಿವಾರಣೆ ಮಾಡಬಹುದು.

ನಿಮ್ಮ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ನಿಮಗೆ ತೊಂದರೆಗಳಾದಲ್ಲಿ ದಯವಿಟ್ಟು ನಿರ್ಲಕ್ಷಿಸಬೇಡಿ. ನೋವು ಕೆಲವು ದಿನಗಳಿಗಿಂತ ಹೆಚ್ಚು ಕಾಲ ಇದ್ದರೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಅವರು ನೋವಿನ ಕಾರಣ ಕಂಡುಹಿಡಿಯಬಹುದು ಮತ್ತು ಅದನ್ನು ನಿರ್ವಹಿಸಲು ಯೋಜನೆಯನ್ನು ರೂಪಿಸಬಹುದು. ಸೊಂಟ ನೋವನ್ನು ನಿರ್ಲಕ್ಷಿಸಿದರೆ ಮತ್ತು ಚಿಕಿತ್ಸೆ ನೀಡದೆ ಹೋದಲ್ಲಿ ಅದು ಹೆಚ್ಚಿನ ಗಂಭೀರ ಸಮಸ್ಯೆಗಳಿಗೆ( ಅಂಗವೈಕಲ್ಯಕ್ಕೆ) ಕಾರಣವಾಗಬಹುದು.

ಬರಹ :
ಡಾ.ಜ್ಯೋತಿ, ಲಕ್ಷ್ಮಿ ಕ್ಲಿನಿಕ್ ಮಂಗಳೂರು, 94481 680
53
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 hour ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago