Advertisement
Opinion

#Backache | ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಬೆನ್ನು ನೋವು | ಆಯುರ್ವೇದ ಚಿಕಿತ್ಸೆ ಮೂಲಕ ನೋವಿನಿಂದ ಹೊರಬನ್ನಿ‌ |

Share

ಇಂದಿನ ಆಧುನಿಕ ಯುಗದಲ್ಲಿ ಅಧಿಕ ಕಾರ್ಯ ಒತ್ತಡಗಳಿಂದ ಸಾಮಾನ್ಯವಾಗಿ ಉಂಟಾಗುವ ಸಮಸ್ಯೆ ಅಂದರೆ ಅದುವೇ ಸೊಂಟ ನೋವು. ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

Advertisement
Advertisement

ಸೊಂಟ ನೋವಿಗೆ ಸಾಮಾನ್ಯ ಕಾರಣಗಳು :
* ದೀರ್ಘಾವಧಿ ಯವರಿಗೆ ಒಂದೇ ಬದಿಯಲ್ಲಿ / ಭಂಗಿಯಲ್ಲಿ ಮಲಗುವುದು
* ಅತಿಯಾದ ಶ್ರಮ / ಪ್ರಯಾಣ
* ವಿಚಿತ್ರವಾದ ಭಂಗಿಯಲ್ಲಿ ಕುಳಿತು ಕೊಳ್ಳುವುದು
* ಅತಿಯಾಗಿ ಬಗ್ಗಿಕೊಂಡೆ ಅತಿ ಕೆಲಸ ಮಾಡುವುದು
* ಉಳುಕು ಮೂಳೆ ಮುರಿತ
* ಏಕಕಾಲದಲ್ಲಿ ಅತಿ ವ್ಯಾಯಾಮ ಮಾಡುವುದು

Advertisement

ಸೊಂಟ ನೋವು ತಡೆಗಟ್ಟಲು ಸುಲಭ ಪರಿಹಾರಗಳು :
* ಸುರಕ್ಷಿತ ಮತ್ತು ಆರೋಗ್ಯಕರ ವ್ಯಾಯಾಮಗಳು
* ಯೋಗಾಸನ
* ದೇಹದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು
* ನೇರವಾಗಿ ನಿಂತುಕೊಳ್ಳುವುದು ನೇರವಾಗಿ ನಡೆಯುವುದು ನೇರವಾಗಿ ಮಲಗುವುದು
* ನೋವಿನ ಪ್ರದೇಶದಲ್ಲಿ ಬಿಸಿ ನೀರಿನ ಶಾಖ ಕೊಡುವುದು
* ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾದ ತೈಲ ಗಳಿಂದ ನೋವಿನ ಜಾಗಕ್ಕೆ ಮಸಾಜ್ ಮಾಡುವುದು.
* ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಒಂದಾದ ಪಂಚಕರ್ಮ ಚಿಕಿತ್ಸೆ ಸೊಂಟ ನೋವಿಗೆ ಉತ್ತಮ ಚಿಕಿತ್ಸೆ ಆಗಿದೆ ಅದರಲ್ಲಿ ಕಟ್ಟಿಬಸ್ತಿ ಚಿಕಿತ್ಸಾ ವಿಧಾನದಿಂದ ಸೊಂಟ ನೋವು ನಿವಾರಣೆ ಮಾಡಬಹುದು.

ನಿಮ್ಮ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ನಿಮಗೆ ತೊಂದರೆಗಳಾದಲ್ಲಿ ದಯವಿಟ್ಟು ನಿರ್ಲಕ್ಷಿಸಬೇಡಿ. ನೋವು ಕೆಲವು ದಿನಗಳಿಗಿಂತ ಹೆಚ್ಚು ಕಾಲ ಇದ್ದರೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಅವರು ನೋವಿನ ಕಾರಣ ಕಂಡುಹಿಡಿಯಬಹುದು ಮತ್ತು ಅದನ್ನು ನಿರ್ವಹಿಸಲು ಯೋಜನೆಯನ್ನು ರೂಪಿಸಬಹುದು. ಸೊಂಟ ನೋವನ್ನು ನಿರ್ಲಕ್ಷಿಸಿದರೆ ಮತ್ತು ಚಿಕಿತ್ಸೆ ನೀಡದೆ ಹೋದಲ್ಲಿ ಅದು ಹೆಚ್ಚಿನ ಗಂಭೀರ ಸಮಸ್ಯೆಗಳಿಗೆ( ಅಂಗವೈಕಲ್ಯಕ್ಕೆ) ಕಾರಣವಾಗಬಹುದು.

Advertisement
ಬರಹ :
ಡಾ.ಜ್ಯೋತಿ, ಲಕ್ಷ್ಮಿ ಕ್ಲಿನಿಕ್ ಮಂಗಳೂರು, 94481 680
53
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

51 mins ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

1 hour ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

4 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

21 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

22 hours ago