ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

October 23, 2024
6:55 AM

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಿಂದ ಗ್ರಾಮಾಂತರ ಮಹಿಳೆಯರಿಗಾಗಿ 20 ನಾಟಿ ಕೋಳಿಗಳನ್ನು ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, 5  ವಾರಗಳು ಸಾಕಿರುವ ನಾಟಿ ಕೋಳಿಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ನೀಡಲಾಗುವುದು. ಮುಖ್ಯಮಂತ್ರಿಗಳು ಕೇವಲ 5 ಕೋಟಿ ಅನುದಾನ ನೀಡಿದರೆ ಇಡೀ ರಾಜ್ಯದ ಎಲ್ಲಾ ಕಡೆಗಳಲ್ಲೂ ನಾಟಿ ಕೋಳಿ ನೀಡಬಹುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror