ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

October 23, 2024
6:55 AM

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಿಂದ ಗ್ರಾಮಾಂತರ ಮಹಿಳೆಯರಿಗಾಗಿ 20 ನಾಟಿ ಕೋಳಿಗಳನ್ನು ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, 5  ವಾರಗಳು ಸಾಕಿರುವ ನಾಟಿ ಕೋಳಿಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ನೀಡಲಾಗುವುದು. ಮುಖ್ಯಮಂತ್ರಿಗಳು ಕೇವಲ 5 ಕೋಟಿ ಅನುದಾನ ನೀಡಿದರೆ ಇಡೀ ರಾಜ್ಯದ ಎಲ್ಲಾ ಕಡೆಗಳಲ್ಲೂ ನಾಟಿ ಕೋಳಿ ನೀಡಬಹುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror