ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

October 23, 2024
6:55 AM

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಿಂದ ಗ್ರಾಮಾಂತರ ಮಹಿಳೆಯರಿಗಾಗಿ 20 ನಾಟಿ ಕೋಳಿಗಳನ್ನು ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, 5  ವಾರಗಳು ಸಾಕಿರುವ ನಾಟಿ ಕೋಳಿಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ನೀಡಲಾಗುವುದು. ಮುಖ್ಯಮಂತ್ರಿಗಳು ಕೇವಲ 5 ಕೋಟಿ ಅನುದಾನ ನೀಡಿದರೆ ಇಡೀ ರಾಜ್ಯದ ಎಲ್ಲಾ ಕಡೆಗಳಲ್ಲೂ ನಾಟಿ ಕೋಳಿ ನೀಡಬಹುದು ಎಂದು ತಿಳಿಸಿದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಬೆಳೆ ನಷ್ಟವಾಗಿದೆ | ಬೆಳೆ ವಿಮೆ ಪರಿಹಾರ ಕಡಿಮೆಯಾಗಿದೆ.. ಮುಂದೇನು ಮಾಡಬಹುದು..?
December 9, 2025
8:04 AM
by: ಮಹೇಶ್ ಪುಚ್ಚಪ್ಪಾಡಿ
ಹಬ್ಬಗಳ ಸಮಯದಲ್ಲಿ ಪರಿಸರಕ್ಕೆ ಹಾನಿ ಮಾಡುವುದು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಡದ ಧಾರ್ಮಿಕ ಆಚರಣೆಯಾಗಿದೆ: ನ್ಯಾಯಮೂರ್ತಿ ಓಕಾ
December 8, 2025
8:57 PM
by: ರೂರಲ್‌ ಮಿರರ್ ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆ ವಿಮೆ ಕತೆ ಏನು..? | ಬೆಳೆ ವಿಮೆ ಪಾವತಿಯಾಗದೇ ಇದ್ದರೆ ಸರ್ಕಾರದಿಂದ ಪರಿಹಾರ ಅಗತ್ಯವಿದೆ
December 7, 2025
8:20 PM
by: ಮಹೇಶ್ ಪುಚ್ಚಪ್ಪಾಡಿ
ಉತ್ತಮ ಆಹಾರದೊಂದಿಗೆ ಕಣ್ಣಿನ ರಕ್ಷಣೆ ಮಾಡಿ
December 7, 2025
3:31 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror