ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

October 23, 2024
6:55 AM

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಿಂದ ಗ್ರಾಮಾಂತರ ಮಹಿಳೆಯರಿಗಾಗಿ 20 ನಾಟಿ ಕೋಳಿಗಳನ್ನು ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, 5  ವಾರಗಳು ಸಾಕಿರುವ ನಾಟಿ ಕೋಳಿಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ನೀಡಲಾಗುವುದು. ಮುಖ್ಯಮಂತ್ರಿಗಳು ಕೇವಲ 5 ಕೋಟಿ ಅನುದಾನ ನೀಡಿದರೆ ಇಡೀ ರಾಜ್ಯದ ಎಲ್ಲಾ ಕಡೆಗಳಲ್ಲೂ ನಾಟಿ ಕೋಳಿ ನೀಡಬಹುದು ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror