ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಿಂದ ಗ್ರಾಮಾಂತರ ಮಹಿಳೆಯರಿಗಾಗಿ 20 ನಾಟಿ ಕೋಳಿಗಳನ್ನು ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, 5 ವಾರಗಳು ಸಾಕಿರುವ ನಾಟಿ ಕೋಳಿಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ನೀಡಲಾಗುವುದು. ಮುಖ್ಯಮಂತ್ರಿಗಳು ಕೇವಲ 5 ಕೋಟಿ ಅನುದಾನ ನೀಡಿದರೆ ಇಡೀ ರಾಜ್ಯದ ಎಲ್ಲಾ ಕಡೆಗಳಲ್ಲೂ ನಾಟಿ ಕೋಳಿ ನೀಡಬಹುದು ಎಂದು ತಿಳಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…