ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಿಂದ ಗ್ರಾಮಾಂತರ ಮಹಿಳೆಯರಿಗಾಗಿ 20 ನಾಟಿ ಕೋಳಿಗಳನ್ನು ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, 5 ವಾರಗಳು ಸಾಕಿರುವ ನಾಟಿ ಕೋಳಿಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ನೀಡಲಾಗುವುದು. ಮುಖ್ಯಮಂತ್ರಿಗಳು ಕೇವಲ 5 ಕೋಟಿ ಅನುದಾನ ನೀಡಿದರೆ ಇಡೀ ರಾಜ್ಯದ ಎಲ್ಲಾ ಕಡೆಗಳಲ್ಲೂ ನಾಟಿ ಕೋಳಿ ನೀಡಬಹುದು ಎಂದು ತಿಳಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…