Advertisement
MIRROR FOCUS

ರಾಜ್ಯದ ಪ್ರತಿಯೊಬ್ಬ ಪ್ರಜೆಗಳು ಕಡ್ಡಾಯವಾಗಿ ಮಾಡಲೇಬೇಕಾದ ಕೆಲಸ | ಸಾರ್ವಜನಿಕ ಜನ ಜಾಗೃತಿಗಾಗಿ

Share

ಆಧಾರ್ ಕಾರ್ಡ್(Adhar Card) ಭಾರತದಲ್ಲಿನ(India) ಪ್ರಮುಖ ಐಡಿ(ID)ಗಳಲ್ಲಿ ಒಂದಾಗಿದೆ, ಇದನ್ನು ಯಾವುದೇ ಸರ್ಕಾರಿ ಸೌಲಭ್ಯ(Govt Facility) ಪಡೆಯಲು, ಬ್ಯಾಂಕ್ ಖಾತೆ(Bank Account) ತೆರೆಯಲು ಮತ್ತು ಇತರೆ ಹಲವು ಉದ್ದೇಶಗಳಿಗೆ ಬಳಸಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಆಧಾರ್ ಅನ್ನು ಅಪ್‌ಡೇಟ್‌ ಮಾಡುವುದು ಬಹಳ ಮುಖ್ಯವಾಗಿದೆ. ಆಧಾರ್ ನೀಡುವ ಸಂಸ್ಥೆಯಾದ ಯುಐಡಿಎಐ, ನಾಗರಿಕರಿಗೆ ಆಧಾರ್ ಅನ್ನು ಉಚಿತವಾಗಿ ನವೀಕರಿಸುವ ಸೌಲಭ್ಯವನ್ನು ಒದಗಿಸಿದೆ. ಇದೀಗ ಆಧಾರ್ ಕಾರ್ಡ್ ದಾಖಲೆ ಅಪ್​ಡೇಟ್ ಮಾಡಲು ಕಾಲಾವಕಾಶವನ್ನು ವಿಸ್ತರಿಸಿದೆ.2024ರ ಮಾರ್ಚ್ 14ರವರೆಗೆ ಉಚಿತವಾಗಿ ಆಧಾರ್ ದಾಖಲೆ ಅಪ್​ಡೇಟ್ ಮಾಡಬಹುದು ಎಂದು ಯುಐಡಿಎಐ ಸಂಸ್ಥೆ ತಿಳಿಸಿದೆ.

ಆಧಾರ್ ಕಾರ್ಡ್ ದಾಖಲೆಗಳನ್ನು ಉಚಿತವಾಗಿ ಅಪ್​ಡೇಟ್ ಮಾಡಲು ಡಿಸೆಂಬರ್ 14ರವರೆಗೆ ಇದ್ದ ಅವಕಾಶವನ್ನು ಮೂರು ತಿಂಗಳು ವಿಸ್ತರಿಸಲಾಗಿದೆ. 2024ರ ಮಾರ್ಚ್ 14ರವರೆಗೆ ಉಚಿತವಾಗಿ ಆಧಾರ್ ದಾಖಲೆ ಅಪ್​ಡೇಟ್ ಮಾಡಬಹುದು ಎಂದು ಯುಐಡಿಎಐ ಸಂಸ್ಥೆ  ತಿಳಿಸಿದೆ. ಈ ಹಿಂದೆ 2023ರ ಸೆಪ್ಟೆಂಬರ್ 14ಕ್ಕೆ ಡೆಡ್​ಲೈನ್ ಇತ್ತು. ಅದನ್ನು ಡಿಸೆಂಬರ್ 14ಕ್ಕೆ ವಿಸ್ತರಿಸಲಾಯಿತು. ಈಗ ಡಿಸೆಂಬರ್ 15ರಿಂದ ಮಾರ್ಚ್ 14ರವರೆಗೆ ಗಡುವು ಹೆಚ್ಚಿಸಲಾಗಿದೆ.

ಇದರ ಜೊತೆಗೆEpic ವೋಟರ್ ಐಡಿ ಕಾರ್ಡ್ ಗಳಿಗೆ(Voter ID Card) ಇನ್ನೂ ಯಾರು Adhaar Link Form 6b ಮಾಡಿಸಿಲ್ಲ ಹಾಗೂ ಹಳೆಯ ವೋಟರ್ ಐಡಿ ಕಾರ್ಡ್ ಇಂದ ಹೊಸ Smart Card ಪಡೆದಿಲ್ಲ ಅವರುಗಳು ಮುಂದಿನ ವರ್ಷ ಮಾರ್ಚ್ ಮೂವತ್ತೊಂದರ ಒಳಗೆ ಲಿಂಕ್ ಮಾಡಿ ಕಾರ್ಡ್ ಪಡೆಯಬೇಕು.

ABHA PMJAY ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಜನ ಆರೋಗ್ಯ ಯೋಜನೆ ಹಾಗೂ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಯೋಜಿತ ಐದು ಲಕ್ಷದ ವರೆಗಿನ ಉಚಿತ ಆರೋಗ್ಯ ವಿಮೆಯ ಕಾರ್ಡ್ ಗಳನ್ನು ಮರು ಪಡೆಯುವುದು.

2019 ರ ಏಪ್ರಿಲ್ ಗಿಂತ ಹಿಂದೆ ಖರೀದಿಸಿದ ಎಲ್ಲಾ ರೀತಿಯ ವಾಹನಗಳಿಗೆ ಕಡ್ಡಾಯ HSRP ನಂಬರ್ ಪ್ಲೇಟ್ (Number Plate)ಪಡೆಯುವುದು ಕಡ್ಡಾಯವಾಗಿದ್ದು ಮುಂದಿನ ವರ್ಷ ಪೆಬ್ರವರಿ 17 ರೊಳಗಾಗಿ ಆನ್ಲೈನ್ ಮೂಲಕ ರಿಜಿಸ್ಟರ್ ಮಾಡಿಸಿಕೊಂಡು ನಂಬರ್ ಪ್ಲೇಟ್ ಬದಲಾಯಿಸಿಕೊಳ್ಳಬೇಕು.

ರಾಜ್ಯ ಎಲ್ಲಾ ರೀತಿಯ ಪಿಂಚಣಿದಾರರು ಕಡ್ಡಾಯವಾಗಿ ವರ್ಷಕ್ಕೊಮ್ಮೆ ಜೀವಂತ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ.. ಇಲ್ಲದಿದ್ದಲ್ಲಿ ಪಿಂಚಣಿ ಪಡೆಯಲು ಅಸಾದ್ಯವಿದೆ.. ಜೀವಂತ ಪ್ರಮಾಣ ಪತ್ರ (Life Certificate) ಪಡೆಯಲು aadhar Card, mobile, PPO No, Bank passbook ಮೂಲಕ Bio metric ಬೆರಳಚ್ಚು ಅಥವಾ Iris ಕಣ್ಣಿನ ದೃಢೀಕರಣ ವಿಧಾನದಿಂದ ಪ್ರಮಾಣ ಪತ್ರ ಪಡೆಯಬಹುದು.

Aadhaar Card is one of the most important IDs in India, it is used for accessing any Govt Facility, opening a Bank Account and many other purposes. In such a situation, updating Aadhaar is very important. UIDAI, the Aadhaar issuing agency, has provided citizens with the facility to update Aadhaar free of cost. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

6 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

6 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

20 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago