Advertisement
Opinion

ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ

Share

ಜೋಡೆತ್ತು ಸಾಕಾಣಿಕೆ(Cattle) ಮಾಡುವ ರೈತರಿಂದ(Farmer) ಯಾವುದೇ ಜಾತಿಯಿಲ್ಲ(Caste) ಹಾಗೂ ಯಾವುದೇ ಧರ್ಮವೂ ಕೂಡ ಇಲ್ಲ. ಆದರೆ, ಇಂದು ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತು ಸಾಕಾಣಿಕೆದಾರರು ತಾವು ಹಾಕಿದ ಬಂಡವಾಳವನ್ನೂ ಕೂಡ ಮರಳಿ ಪಡೆಯದ ಸ್ಥಿತಿಯಲ್ಲಿದ್ದಾರೆ. ಈ ಕಾರಣಕ್ಕಾಗಿ, ರೈತರು ಅನಿವಾರ್ಯವಾಗಿ ಎತ್ತುಗಳನ್ನು ಮಾರಾಟ ಮಾಡಿದಾಗ, ಅನೇಕ ಎತ್ತುಗಳು ಕಾಸಾಯಿಖಾನೆಯ(Slaughterhouse) ಪಾಲಾಗುತ್ತಿವೆ. ಎತ್ತುಗಳನ್ನು ಸಾಕಾಣಿಕೆ ಮಾಡುವ ರೈತರ ಸಂಖ್ಯೆ ಕಡಿಮೆಯಾಗುತ್ತಿರುವ ಕಾರಣ, ಹೋರಿಕರುಗಳನ್ನು ಸಾಕಿ ಸಲುಹಲು ರೈತರಿಗೆ ಸಾಧ್ಯವಾಗುತ್ತಿಲ್ಲ.

ಇದರಿಂದ ಹೋರಿಕರುಗಳನ್ನು ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗಿದೆ. ಈ ಕಾರಣಕ್ಕಾಗಿ, ಇಂದು ದಿನಾಲು ಲಕ್ಷಾಂತರ ಹೋರಿಕರುಗಳು ಕಾಸಾಯಿಖಾನೆಯ ಪಾಲಾಗುತ್ತಿವೆ. ನಮ್ಮ ಕಣ್ಣು ಮುಂದೆ ಓಡಾಡುವ ಜೀವಂತ ಬಾಲ ನಂದಿಗಳನ್ನು ಕಾಸಾಯಿಖಾನೆಗೆ ಕಳುಹಿಸುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡು, ನಾವು ದೇವಸ್ಥಾನಗಳಲ್ಲಿರುವ ನಂದಿಗಳನ್ನು ಪೂಜಿಸಿದರೆ, ದೇವಸ್ಥಾನಗಳಲ್ಲಿರುವ ಯಾವ ನಂದಿಯೂ ಕೂಡ ಮುಂದೆ ನಮ್ಮ ಮಕ್ಕಳು ನರಕಯಾತನೆಯನ್ನು ಅನುಭವಿಸುವುದನ್ನು ತಪ್ಪಿಸಲಾರ. ಈ ಕಟು ಸತ್ಯದ ದರ್ಶನವು ಸಮಸ್ಯೆ ಕೈ ಮೀರಿ ಹೋಗುವ ಮುಂಚೆ ಸಮಾಜಕ್ಕೆ ಆಗಲೇಬೇಕಾಗಿದೆ.

ಗ್ರಾಮಗಳಲ್ಲಿ ಅನ್ನ ಸಂಪತ್ತು ಉಳಿಯಬೇಕಾದರೆ ನಂದಿ ಸಂಪತ್ತನ್ನು ಉಳಿಸಿಕೊಳ್ಳಲೇಬೇಕಾಗಿದೆ. ನಮ್ಮ ಗ್ರಾಮಗಳಲ್ಲಿರುವ ಹಿರಿಯ ರೈತರೊಂದಿಗೆ ಹಾಗೂ ಜೋಡೆತ್ತು ಸಾಕಾಣಿಕೆ ಮಾಡುವ ರೈತರೊಂದಿಗೆ ಈ ವಿಷಯದ ಕುರಿತು ಚರ್ಚಿಸಿದಾಗ ಜೋಡೆತ್ತುಗಳ ಮಹತ್ವದ ಕುರಿತು ನಮಗೆ ಖಂಡಿತ ಅರಿವಾಗುತ್ತದೆ. ಈ ಕಾರಣಕ್ಕಾಗಿ, ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತುಗಳನ್ನು ಹೊಂದಿದ ರೈತರನ್ನು ಒಗ್ಗೂಡಿಸಿ ಜೋಡೆತ್ತುಗಳನ್ನು ಉಳಿಸಲು ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಮೊದಲ‌ ಹಂತದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ “ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ” ಆಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ.‌ ಹಾಗಾಗಿ, ಸರ್ವರ ಒಳಿತನ್ನು ಒಳಗೊಂಡ ಈ ಕಾರ್ಯದಲ್ಲಿ ಕೈ ಜೋಡಿಸಲು ಇಚ್ಚಿಸುವ ಆಸಕ್ತರು ಹೆಚ್ಚಿನ‌ ಮಾಹಿತಿ ಪಡೆಯಲು 8884390598 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: missionsavesoil.com, 9110885321, Abhishek

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

11 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

12 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

19 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago