ಭಾರತ್‌ ಜೋಡೋ ಯಾತ್ರೆಯ ನಡುವೆ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಇಡಿ ಮುಂದೆ ಹಾಜರು ? |

October 7, 2022
9:49 AM

ಕಾಂಗ್ರೆಸ್‌ ವತಿಯಿಂದ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯ ನಡುವೆಯೇ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರದಂದು ಯಾತ್ರೆಯನ್ನು ಬಿಟ್ಟು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ.ಈ ಬಗ್ಗೆ ಕಾಂಗ್ರೆಸ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದೆ.

Advertisement

‘ಭಾರತ್ ಜೋಡೋ ಯಾತ್ರೆ’ಯ ಪ್ರಮುಖ ನಾಯಕರಲ್ಲಿ ಡಿ.ಕೆ.ಶಿವಕುಮಾರ್ ಕೂಡಾ ಒಬ್ಬರು. ಇದೀಗ   ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ರಾಜ್ಯದ ಮೂಲಕ ಹಾದುಹೋಗುತ್ತಿರುವ ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಇರಬೇಕಾಗಿತ್ತು,ಈ ಬಗ್ಗೆ ಮನವಿ ಮಾಡಿ ಸಮಯಾವಕಾಶ ಕೋರಿದ್ದರೂ ಉದ್ದೇಶಪೂರ್ವಕವಾಗಿ ಕಾನೂನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |
April 7, 2025
10:31 PM
by: The Rural Mirror ಸುದ್ದಿಜಾಲ
ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ
April 7, 2025
10:13 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ | ಸಚಿವ ರಾಮಲಿಂಗಾರೆಡ್ಡಿ
April 7, 2025
9:49 PM
by: The Rural Mirror ಸುದ್ದಿಜಾಲ
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ |
April 7, 2025
9:37 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group