Advertisement
MIRROR FOCUS

ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವೆ | ಗ್ರಾಮೀಣಾಭಿವೃದ್ಧಿಗೆ ಆದ್ಯತೆ ಇದೆ – ಪದ್ಮರಾಜ್‌ ಆರ್

Share

ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಹಳದಿ ಎಲೆರೋಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌ ಹೇಳಿದ್ದಾರೆ.

ದ ರೂರಲ್‌ ಮಿರರ್.ಕಾಂ ನಡೆಸಿದ ಪುಟ್ಟ ಸಂದರ್ಶನದಲ್ಲಿ ಮಾತನಾಡಿದ ಪದ್ಮರಾಜ್‌, ಅಡಿಕೆ ಬೆಳೆಗಾರರು ಹಾಗೂ ಕೃಷಿಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಸುಳ್ಯದಲ್ಲಿ ಅಡಿಕೆ ಹಳದಿ ಎಲೆರೋಗ ಇದೆ, ಎಲ್ಲಾ ಕಡೆ ಎಲೆಚುಕ್ಕಿ ರೋಗ ಇದೆ, ಮಾರುಕಟ್ಟೆ ಸಮಸ್ಯೆ  ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗಮನಿಸಿದ್ದೇನೆ. ಈ ಸಮಸ್ಯೆಗಳಿಗೆ ಸರ್ಕಾರವು ಈ ಮೊದಲೇ ಸ್ಪಂದಿಸಬೇಕಿತ್ತು. ಸರ್ಕಾರದ ಮೂಲಕ ತಜ್ಞರ ಸಮಿತಿಗಳನ್ನು ರಚಿಸಿಕೊಂಡು, ಪ್ರಯೋಗಾಲಯಕ್ಕೆ ಬೇಕಾದ ಅಗತ್ಯವಾದ ನೆರವುಗಳನ್ನು ನೀಡುವುದು ಹಾಗೂ ಕೃಷಿಕರಿಗೆ ತಕ್ಷಣಕ್ಕೆ ಬೇಕಾದ ಅಗತ್ಯತೆಗಳನ್ನು ಪೂರೈಸಲು ಪ್ರಯತ್ನ ಪಡುತ್ತೇನೆ ಎಂದು ಪದ್ಮರಾಜ್‌ ಹೇಳಿದರು. ಇದರ ಜೊತೆಗೆ ಮಾರುಕಟ್ಟೆ ಕಡೆಗೂ ಗಮನ ಹರಿಸಲಾಗುವುದು ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಕೂಡಾ ಅಗತ್ಯವಾಗಿದೆ. ಗ್ರಾಮೀಣ ಭಾಗದ ಹಲವು ಮೂಲಭೂತ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕಿದೆ. ಇದಕ್ಕಾಗಿ ಆದ್ಯತೆಯಲ್ಲಿ ಪ್ರಯತ್ನಪಡಲಾಗುವುದು ಎಂದು ಪದ್ಮರಾಜ್‌ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

15 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago