Advertisement
MIRROR FOCUS

ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವೆ | ಗ್ರಾಮೀಣಾಭಿವೃದ್ಧಿಗೆ ಆದ್ಯತೆ ಇದೆ – ಪದ್ಮರಾಜ್‌ ಆರ್

Share

ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಹಳದಿ ಎಲೆರೋಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌ ಹೇಳಿದ್ದಾರೆ.

Advertisement

ದ ರೂರಲ್‌ ಮಿರರ್.ಕಾಂ ನಡೆಸಿದ ಪುಟ್ಟ ಸಂದರ್ಶನದಲ್ಲಿ ಮಾತನಾಡಿದ ಪದ್ಮರಾಜ್‌, ಅಡಿಕೆ ಬೆಳೆಗಾರರು ಹಾಗೂ ಕೃಷಿಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಸುಳ್ಯದಲ್ಲಿ ಅಡಿಕೆ ಹಳದಿ ಎಲೆರೋಗ ಇದೆ, ಎಲ್ಲಾ ಕಡೆ ಎಲೆಚುಕ್ಕಿ ರೋಗ ಇದೆ, ಮಾರುಕಟ್ಟೆ ಸಮಸ್ಯೆ  ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗಮನಿಸಿದ್ದೇನೆ. ಈ ಸಮಸ್ಯೆಗಳಿಗೆ ಸರ್ಕಾರವು ಈ ಮೊದಲೇ ಸ್ಪಂದಿಸಬೇಕಿತ್ತು. ಸರ್ಕಾರದ ಮೂಲಕ ತಜ್ಞರ ಸಮಿತಿಗಳನ್ನು ರಚಿಸಿಕೊಂಡು, ಪ್ರಯೋಗಾಲಯಕ್ಕೆ ಬೇಕಾದ ಅಗತ್ಯವಾದ ನೆರವುಗಳನ್ನು ನೀಡುವುದು ಹಾಗೂ ಕೃಷಿಕರಿಗೆ ತಕ್ಷಣಕ್ಕೆ ಬೇಕಾದ ಅಗತ್ಯತೆಗಳನ್ನು ಪೂರೈಸಲು ಪ್ರಯತ್ನ ಪಡುತ್ತೇನೆ ಎಂದು ಪದ್ಮರಾಜ್‌ ಹೇಳಿದರು. ಇದರ ಜೊತೆಗೆ ಮಾರುಕಟ್ಟೆ ಕಡೆಗೂ ಗಮನ ಹರಿಸಲಾಗುವುದು ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಕೂಡಾ ಅಗತ್ಯವಾಗಿದೆ. ಗ್ರಾಮೀಣ ಭಾಗದ ಹಲವು ಮೂಲಭೂತ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕಿದೆ. ಇದಕ್ಕಾಗಿ ಆದ್ಯತೆಯಲ್ಲಿ ಪ್ರಯತ್ನಪಡಲಾಗುವುದು ಎಂದು ಪದ್ಮರಾಜ್‌ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

8 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

8 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

8 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

8 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

18 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago