ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು , ರಾಜ್ಯದ ಪ್ರಮುಖ ಕಾಂಗ್ರೇಸ್ ನಾಯಕರಿಗೆ ಈ ವಿಚಾರ ಹಲವು ರೀತಿಯಲ್ಲಿ ತೊರಿಸಿ ಕೊಟ್ಟಿರುವ ನಂದಕುಮಾರ್ ಅಭಿಮಾನಿಗಳು, ಇಂದು ಮುಂದುವರಿದು ನಿಂತಿಕಲ್ಲಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ.
ಈ ಸಮಾವೇಶ ನಡೆಸಿದ್ದಲ್ಲಿ, ನಡೆಸುವುವವರ ವಿರುದ್ದ ಕ್ರಮ ಜರುಗಿಸುವ ಬೆದರಿಕೆಯನ್ನು ಬ್ಲಾಕ್ ಕಾಂಗ್ರೇಸ್ ಸ್ಪಷ್ಟಪಡಿಸಿತ್ತು. ಆದರೆ ಎ.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ನ ಲಕ್ಷ್ಮೀ ವೆಂಕಟ್ರಮಣ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಸಭಾಭವನ ಎಲ್ಲಾ ಆಸನಗಳು ಭರ್ತಿಯಾಗಿದ್ದು, ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಮಹಿಳೆಯರು ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…