ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು , ರಾಜ್ಯದ ಪ್ರಮುಖ ಕಾಂಗ್ರೇಸ್ ನಾಯಕರಿಗೆ ಈ ವಿಚಾರ ಹಲವು ರೀತಿಯಲ್ಲಿ ತೊರಿಸಿ ಕೊಟ್ಟಿರುವ ನಂದಕುಮಾರ್ ಅಭಿಮಾನಿಗಳು, ಇಂದು ಮುಂದುವರಿದು ನಿಂತಿಕಲ್ಲಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ.
ಈ ಸಮಾವೇಶ ನಡೆಸಿದ್ದಲ್ಲಿ, ನಡೆಸುವುವವರ ವಿರುದ್ದ ಕ್ರಮ ಜರುಗಿಸುವ ಬೆದರಿಕೆಯನ್ನು ಬ್ಲಾಕ್ ಕಾಂಗ್ರೇಸ್ ಸ್ಪಷ್ಟಪಡಿಸಿತ್ತು. ಆದರೆ ಎ.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ನ ಲಕ್ಷ್ಮೀ ವೆಂಕಟ್ರಮಣ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಸಭಾಭವನ ಎಲ್ಲಾ ಆಸನಗಳು ಭರ್ತಿಯಾಗಿದ್ದು, ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಮಹಿಳೆಯರು ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…