ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು , ರಾಜ್ಯದ ಪ್ರಮುಖ ಕಾಂಗ್ರೇಸ್ ನಾಯಕರಿಗೆ ಈ ವಿಚಾರ ಹಲವು ರೀತಿಯಲ್ಲಿ ತೊರಿಸಿ ಕೊಟ್ಟಿರುವ ನಂದಕುಮಾರ್ ಅಭಿಮಾನಿಗಳು, ಇಂದು ಮುಂದುವರಿದು ನಿಂತಿಕಲ್ಲಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ.
ಈ ಸಮಾವೇಶ ನಡೆಸಿದ್ದಲ್ಲಿ, ನಡೆಸುವುವವರ ವಿರುದ್ದ ಕ್ರಮ ಜರುಗಿಸುವ ಬೆದರಿಕೆಯನ್ನು ಬ್ಲಾಕ್ ಕಾಂಗ್ರೇಸ್ ಸ್ಪಷ್ಟಪಡಿಸಿತ್ತು. ಆದರೆ ಎ.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ನ ಲಕ್ಷ್ಮೀ ವೆಂಕಟ್ರಮಣ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಸಭಾಭವನ ಎಲ್ಲಾ ಆಸನಗಳು ಭರ್ತಿಯಾಗಿದ್ದು, ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಮಹಿಳೆಯರು ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…