ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ನಡುರಸ್ತೆಯಲ್ಲಿ ಪುಷ್ ಅಪ್ ಮಾಡುವ ಮೂಲಕ ಗಮನಸೆಳೆದಿದ್ದಾರೆ.
ರಾಹುಲ್ ಗಾಂಧಿ ಮತ್ತು ಶಿಷ್ಯ ಡಿ.ಕೆ. ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಹಾಗೂ ಇವರ ಜೊತೆಗೆ ಚಿಕ್ಕ ಬಾಲಕನೋರುವ ಭಾರತ್ ಜೋಡೋ ಯಾತ್ರೆ ಸಮಯದಲ್ಲಿ ರಸ್ತೆ ಮಧ್ಯೆ ಪುಷ್- ಅಪ್ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ. ನಡಿಗೆಯ ಮೂಲಕ ಶುರುವಾದ ಭಾರತ ಜೋಡೋ ಯಾತ್ರೆ ದೇಶದಾದ್ಯಂತ ಗಮನ ಸೆಳೆಯುತ್ತಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…