ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ನಡುರಸ್ತೆಯಲ್ಲಿ ಪುಷ್ ಅಪ್ ಮಾಡುವ ಮೂಲಕ ಗಮನಸೆಳೆದಿದ್ದಾರೆ.
ರಾಹುಲ್ ಗಾಂಧಿ ಮತ್ತು ಶಿಷ್ಯ ಡಿ.ಕೆ. ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಹಾಗೂ ಇವರ ಜೊತೆಗೆ ಚಿಕ್ಕ ಬಾಲಕನೋರುವ ಭಾರತ್ ಜೋಡೋ ಯಾತ್ರೆ ಸಮಯದಲ್ಲಿ ರಸ್ತೆ ಮಧ್ಯೆ ಪುಷ್- ಅಪ್ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ. ನಡಿಗೆಯ ಮೂಲಕ ಶುರುವಾದ ಭಾರತ ಜೋಡೋ ಯಾತ್ರೆ ದೇಶದಾದ್ಯಂತ ಗಮನ ಸೆಳೆಯುತ್ತಿದೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…