ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ನಡುರಸ್ತೆಯಲ್ಲಿ ಪುಷ್ ಅಪ್ ಮಾಡುವ ಮೂಲಕ ಗಮನಸೆಳೆದಿದ್ದಾರೆ.
ರಾಹುಲ್ ಗಾಂಧಿ ಮತ್ತು ಶಿಷ್ಯ ಡಿ.ಕೆ. ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಹಾಗೂ ಇವರ ಜೊತೆಗೆ ಚಿಕ್ಕ ಬಾಲಕನೋರುವ ಭಾರತ್ ಜೋಡೋ ಯಾತ್ರೆ ಸಮಯದಲ್ಲಿ ರಸ್ತೆ ಮಧ್ಯೆ ಪುಷ್- ಅಪ್ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ. ನಡಿಗೆಯ ಮೂಲಕ ಶುರುವಾದ ಭಾರತ ಜೋಡೋ ಯಾತ್ರೆ ದೇಶದಾದ್ಯಂತ ಗಮನ ಸೆಳೆಯುತ್ತಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…