ಸುದ್ದಿಗಳು

ಗೃಹಲಕ್ಷ್ಮಿ ಹೆಸರಿನಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ 2 ಸಾವಿರ ರೂ. ಆರ್ಥಿಕ ನೆರವು | ಕಾಂಗ್ರೆಸ್‌ ಘೋಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಹೆಸರಿನಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಯ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಆರ್ಥಿಕ ನೆರವು ನೀಡುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದಾರೆ.
ಸೋಮವಾರ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದರು. ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ. ಈ ಹಿನ್ನೆಲೆ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು 2,000ರಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಣಿಯರಿಗೆ ನೆರವಾಗಲಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

8 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

1 day ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

1 day ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago