ಭಾರತ್‌ ಜೋಡೋ ಯಾತ್ರೆಯ ನಡುವೆ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಇಡಿ ಮುಂದೆ ಹಾಜರು ? |

October 7, 2022
9:49 AM

ಕಾಂಗ್ರೆಸ್‌ ವತಿಯಿಂದ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯ ನಡುವೆಯೇ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರದಂದು ಯಾತ್ರೆಯನ್ನು ಬಿಟ್ಟು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ.ಈ ಬಗ್ಗೆ ಕಾಂಗ್ರೆಸ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದೆ.

‘ಭಾರತ್ ಜೋಡೋ ಯಾತ್ರೆ’ಯ ಪ್ರಮುಖ ನಾಯಕರಲ್ಲಿ ಡಿ.ಕೆ.ಶಿವಕುಮಾರ್ ಕೂಡಾ ಒಬ್ಬರು. ಇದೀಗ   ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ರಾಜ್ಯದ ಮೂಲಕ ಹಾದುಹೋಗುತ್ತಿರುವ ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಇರಬೇಕಾಗಿತ್ತು,ಈ ಬಗ್ಗೆ ಮನವಿ ಮಾಡಿ ಸಮಯಾವಕಾಶ ಕೋರಿದ್ದರೂ ಉದ್ದೇಶಪೂರ್ವಕವಾಗಿ ಕಾನೂನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror