Advertisement
ರಾಜ್ಯ

ಭಾರತ್‌ ಜೋಡೋ ಯಾತ್ರೆಯ ನಡುವೆ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಇಡಿ ಮುಂದೆ ಹಾಜರು ? |

Share

ಕಾಂಗ್ರೆಸ್‌ ವತಿಯಿಂದ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯ ನಡುವೆಯೇ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರದಂದು ಯಾತ್ರೆಯನ್ನು ಬಿಟ್ಟು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ.ಈ ಬಗ್ಗೆ ಕಾಂಗ್ರೆಸ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದೆ.

‘ಭಾರತ್ ಜೋಡೋ ಯಾತ್ರೆ’ಯ ಪ್ರಮುಖ ನಾಯಕರಲ್ಲಿ ಡಿ.ಕೆ.ಶಿವಕುಮಾರ್ ಕೂಡಾ ಒಬ್ಬರು. ಇದೀಗ   ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ರಾಜ್ಯದ ಮೂಲಕ ಹಾದುಹೋಗುತ್ತಿರುವ ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಇರಬೇಕಾಗಿತ್ತು,ಈ ಬಗ್ಗೆ ಮನವಿ ಮಾಡಿ ಸಮಯಾವಕಾಶ ಕೋರಿದ್ದರೂ ಉದ್ದೇಶಪೂರ್ವಕವಾಗಿ ಕಾನೂನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

7 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

7 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

12 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

12 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

12 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago