ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರದಂದು ಯಾತ್ರೆಯನ್ನು ಬಿಟ್ಟು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ.ಈ ಬಗ್ಗೆ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದೆ.
‘ಭಾರತ್ ಜೋಡೋ ಯಾತ್ರೆ’ಯ ಪ್ರಮುಖ ನಾಯಕರಲ್ಲಿ ಡಿ.ಕೆ.ಶಿವಕುಮಾರ್ ಕೂಡಾ ಒಬ್ಬರು. ಇದೀಗ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ರಾಜ್ಯದ ಮೂಲಕ ಹಾದುಹೋಗುತ್ತಿರುವ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಇರಬೇಕಾಗಿತ್ತು,ಈ ಬಗ್ಗೆ ಮನವಿ ಮಾಡಿ ಸಮಯಾವಕಾಶ ಕೋರಿದ್ದರೂ ಉದ್ದೇಶಪೂರ್ವಕವಾಗಿ ಕಾನೂನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…