Advertisement
Opinion

ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡಿ | ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾಧ್ಯ |

Share

ಪ್ರತಿ ಒಂದು ಲಕ್ಷ ಎಕರೆಗೆ ಕೊಟ್ಟಿಗೆ ಗೊಬ್ಬರ(cow dung manure) ಸಿಗುವುದು ಕೇವಲ ಹತ್ತು ಸಾವಿರ ಎಕರೆಗಿಂತ ಕಡಿಮೆ ಕೃಷಿ ಪ್ರದೇಶಕ್ಕೆ(Agricultural Field) ಮಾತ್ರ. ಉಳಿದ ತೊಂಬತ್ತು ಸಾವಿರ ಎಕರೆಗೆ ಕೊಟ್ಟಿಗೆ ಗೊಬ್ಬರ ಇಲ್ಲ. ರೈತರು(Farmer) ನ್ಯಾಯಯುತ ಬೆಲೆಗೆ ಕೊಟ್ಟಿಗೆ ಗೊಬ್ಬರ ಬಳಸುವ ಮನಸು ಮಾಡಿದರೆ ಗೊಬ್ಬರನ ವಿದೇಶದಿಂದ( abroad) ಆಮದು(Import) ಮಾಡಿಕೊಳ್ಳಬೇಕು. ಅಷ್ಟು ಅವಶ್ಯಕವಾಗಬಹುದು.

ಆದರೆ ರೈತರು ಈಗೀಗ ಕೊಟ್ಟಿಗೆ ಗೊಬ್ಬರವನ್ನು ಬಳಸೋದು ಕಡಿಮೆ ಮಾಡಿದಾರೆ. ಈಗ ಗೋವು ಹಾಲಿಗಾಗಿ ಮಾತ್ರ ಸಾಕಣೆ ಎನ್ನುವಂತಾಗಿದೆ. ಸಗಣಿ ಬೇಡಿಕೆ ಇಲ್ಲವಾದರೆ ಹಾಲು ಕೊಡದ ಹಸು ಮತ್ತು ಹೋರಿ ಇನ್ಯಾತಕ್ಕೆ ಸಾಕ್ತಾರೆ..?
ಇದು ವಾಸ್ತವ…

ಸಗಣಿ ಗೊಬ್ಬರ ಬಳಸದು ಬಿಟ್ಟ ಮೇಲೆ ನಮ್ಮ ಭಾಗದ ಪ್ರಮುಖ ಬೆಳೆ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೇ ಬರ್ತಿಲ್ಲ. ಈಗ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡ್ತಿದ್ದಾರೆ. ಕೊಟ್ಟಿಗೆ ಗೊಬ್ಬರ ಬಳಸುವ ರೈತರು ಹೆಚ್ಚಾದರೆ ಖಂಡಿತವಾಗಿಯೂ ಎಲ್ಲಾ ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾದ್ಯ. ಕೃಷಿಗೆ ಸಗಣಿ ಗೊಬ್ಬರ ವ್ಯಾಪಕವಾಗಿ ಬಳಕೆಯಾಗುವುದು ಹಸುಗಳ ಉಳಿಯಲು ಪೂರಕವಾದ ವಾತಾವರಣ ಸೃಷ್ಟಿಸುತ್ತದೆ.

ರೈತರು ಕೊಟ್ಟಿಗೆ ಗೊಬ್ಬರ ಕೃಷಿ ಗೆ ಬಳಸಲು ಸರ್ಕಾರವೂ ಪ್ರೋತ್ಸಾಹ ನೀಡಬೇಕು. ಸಮಾಜ ರೈತರು ಗೋವುಗಳು ಉಳಿಸುವ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವ ಮನಸು ಮಾಡಿದರೆ ಗೋವುಳಿಯುತ್ತದೆ. ಗೋವು ಹೊರೆಯಲ್ಲ…

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

4 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

5 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

5 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

5 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

5 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

22 hours ago