Advertisement
Opinion

ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡಿ | ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾಧ್ಯ |

Share

ಪ್ರತಿ ಒಂದು ಲಕ್ಷ ಎಕರೆಗೆ ಕೊಟ್ಟಿಗೆ ಗೊಬ್ಬರ(cow dung manure) ಸಿಗುವುದು ಕೇವಲ ಹತ್ತು ಸಾವಿರ ಎಕರೆಗಿಂತ ಕಡಿಮೆ ಕೃಷಿ ಪ್ರದೇಶಕ್ಕೆ(Agricultural Field) ಮಾತ್ರ. ಉಳಿದ ತೊಂಬತ್ತು ಸಾವಿರ ಎಕರೆಗೆ ಕೊಟ್ಟಿಗೆ ಗೊಬ್ಬರ ಇಲ್ಲ. ರೈತರು(Farmer) ನ್ಯಾಯಯುತ ಬೆಲೆಗೆ ಕೊಟ್ಟಿಗೆ ಗೊಬ್ಬರ ಬಳಸುವ ಮನಸು ಮಾಡಿದರೆ ಗೊಬ್ಬರನ ವಿದೇಶದಿಂದ( abroad) ಆಮದು(Import) ಮಾಡಿಕೊಳ್ಳಬೇಕು. ಅಷ್ಟು ಅವಶ್ಯಕವಾಗಬಹುದು.

ಆದರೆ ರೈತರು ಈಗೀಗ ಕೊಟ್ಟಿಗೆ ಗೊಬ್ಬರವನ್ನು ಬಳಸೋದು ಕಡಿಮೆ ಮಾಡಿದಾರೆ. ಈಗ ಗೋವು ಹಾಲಿಗಾಗಿ ಮಾತ್ರ ಸಾಕಣೆ ಎನ್ನುವಂತಾಗಿದೆ. ಸಗಣಿ ಬೇಡಿಕೆ ಇಲ್ಲವಾದರೆ ಹಾಲು ಕೊಡದ ಹಸು ಮತ್ತು ಹೋರಿ ಇನ್ಯಾತಕ್ಕೆ ಸಾಕ್ತಾರೆ..?
ಇದು ವಾಸ್ತವ…

ಸಗಣಿ ಗೊಬ್ಬರ ಬಳಸದು ಬಿಟ್ಟ ಮೇಲೆ ನಮ್ಮ ಭಾಗದ ಪ್ರಮುಖ ಬೆಳೆ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೇ ಬರ್ತಿಲ್ಲ. ಈಗ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡ್ತಿದ್ದಾರೆ. ಕೊಟ್ಟಿಗೆ ಗೊಬ್ಬರ ಬಳಸುವ ರೈತರು ಹೆಚ್ಚಾದರೆ ಖಂಡಿತವಾಗಿಯೂ ಎಲ್ಲಾ ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾದ್ಯ. ಕೃಷಿಗೆ ಸಗಣಿ ಗೊಬ್ಬರ ವ್ಯಾಪಕವಾಗಿ ಬಳಕೆಯಾಗುವುದು ಹಸುಗಳ ಉಳಿಯಲು ಪೂರಕವಾದ ವಾತಾವರಣ ಸೃಷ್ಟಿಸುತ್ತದೆ.

ರೈತರು ಕೊಟ್ಟಿಗೆ ಗೊಬ್ಬರ ಕೃಷಿ ಗೆ ಬಳಸಲು ಸರ್ಕಾರವೂ ಪ್ರೋತ್ಸಾಹ ನೀಡಬೇಕು. ಸಮಾಜ ರೈತರು ಗೋವುಗಳು ಉಳಿಸುವ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವ ಮನಸು ಮಾಡಿದರೆ ಗೋವುಳಿಯುತ್ತದೆ. ಗೋವು ಹೊರೆಯಲ್ಲ…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

4 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

6 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

18 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

18 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago